July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮದ್ದಡ್ಕ ಬದ್ಯಾರ್ ನಿವಾಸಿ ಹೊಸಬೆಟ್ಟು ಸತೀಶ್ ಶೆಟ್ಟಿ (55ವ)ರವರು ಮಾ. 25ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಪ್ರೊಫೆಷನಲ್ ಕೊರಿಯರ್ ನಲ್ಲಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಪ್ರಜ್ವಲ್, ಪ್ರಕೃತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!