23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮದ್ದಡ್ಕ ಬದ್ಯಾರ್ ನಿವಾಸಿ ಹೊಸಬೆಟ್ಟು ಸತೀಶ್ ಶೆಟ್ಟಿ (55ವ)ರವರು ಮಾ. 25ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಪ್ರೊಫೆಷನಲ್ ಕೊರಿಯರ್ ನಲ್ಲಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಪ್ರಜ್ವಲ್, ಪ್ರಕೃತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!