25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಜಿ. ಕೃಷ್ಣ ಬೆಳ್ತಂಗಡಿ ಇವರ ಸಿನಿಮಾ ಕ್ಷೇತ್ರದಲ್ಲಿನ ಸೇವೆ ಹಾಗೂ ಇತ್ತೀಚಿಗೆ ಬಿಡುಗಡೆ ಆದ ಇವರ ನಿರ್ದೇಶನದ “ಇದು ನಮ್ ಶಾಲೆ” ಚಿತ್ರದ ಕಥೆ ಹಾಗೂ ನಿರೂಪಣೆಗಾಗಿ “ಡಾ. ಲೀಲಾವತಿ ಪ್ರಶಸ್ತಿ” ಯನ್ನು ಬೆಂಗಳೂರಿನ “ರವೀಂದ್ರ ಕಲಾಕ್ಷೇತ್ರದಲ್ಲಿ” ನಡೆದ ಕಾರ್ಯಕ್ರಮದಲ್ಲಿ ಅರ್ಪಿಸಿ, ಗೌರವಿಸಲಾಯಿತು.

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸೇವಾ ಕಲಾ ಟ್ರಸ್ಟ್ ವತಿಯಿಂದ, ಅರಸೀಕೆರೆ ಉಮೇಶ್ ಹಾಗೂ ರವಿ ಆಚಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿನಿಮಾ, ಧಾರಾವಾಹಿ ಕ್ಷೇತ್ರದ ಪ್ರಮುಖರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

Related posts

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya
error: Content is protected !!