23.6 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಜಿ. ಕೃಷ್ಣ ಬೆಳ್ತಂಗಡಿ ಇವರ ಸಿನಿಮಾ ಕ್ಷೇತ್ರದಲ್ಲಿನ ಸೇವೆ ಹಾಗೂ ಇತ್ತೀಚಿಗೆ ಬಿಡುಗಡೆ ಆದ ಇವರ ನಿರ್ದೇಶನದ “ಇದು ನಮ್ ಶಾಲೆ” ಚಿತ್ರದ ಕಥೆ ಹಾಗೂ ನಿರೂಪಣೆಗಾಗಿ “ಡಾ. ಲೀಲಾವತಿ ಪ್ರಶಸ್ತಿ” ಯನ್ನು ಬೆಂಗಳೂರಿನ “ರವೀಂದ್ರ ಕಲಾಕ್ಷೇತ್ರದಲ್ಲಿ” ನಡೆದ ಕಾರ್ಯಕ್ರಮದಲ್ಲಿ ಅರ್ಪಿಸಿ, ಗೌರವಿಸಲಾಯಿತು.

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸೇವಾ ಕಲಾ ಟ್ರಸ್ಟ್ ವತಿಯಿಂದ, ಅರಸೀಕೆರೆ ಉಮೇಶ್ ಹಾಗೂ ರವಿ ಆಚಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿನಿಮಾ, ಧಾರಾವಾಹಿ ಕ್ಷೇತ್ರದ ಪ್ರಮುಖರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

Related posts

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ