22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಜಿ. ಕೃಷ್ಣ ಬೆಳ್ತಂಗಡಿ ಇವರ ಸಿನಿಮಾ ಕ್ಷೇತ್ರದಲ್ಲಿನ ಸೇವೆ ಹಾಗೂ ಇತ್ತೀಚಿಗೆ ಬಿಡುಗಡೆ ಆದ ಇವರ ನಿರ್ದೇಶನದ “ಇದು ನಮ್ ಶಾಲೆ” ಚಿತ್ರದ ಕಥೆ ಹಾಗೂ ನಿರೂಪಣೆಗಾಗಿ “ಡಾ. ಲೀಲಾವತಿ ಪ್ರಶಸ್ತಿ” ಯನ್ನು ಬೆಂಗಳೂರಿನ “ರವೀಂದ್ರ ಕಲಾಕ್ಷೇತ್ರದಲ್ಲಿ” ನಡೆದ ಕಾರ್ಯಕ್ರಮದಲ್ಲಿ ಅರ್ಪಿಸಿ, ಗೌರವಿಸಲಾಯಿತು.

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸೇವಾ ಕಲಾ ಟ್ರಸ್ಟ್ ವತಿಯಿಂದ, ಅರಸೀಕೆರೆ ಉಮೇಶ್ ಹಾಗೂ ರವಿ ಆಚಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿನಿಮಾ, ಧಾರಾವಾಹಿ ಕ್ಷೇತ್ರದ ಪ್ರಮುಖರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

Related posts

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya
error: Content is protected !!