37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

ಬೆಳ್ತಂಗಡಿ: ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (45ವರ್ಷ) ರವರು ಇಂದು (ಮಾ.26ರಂದು) ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.

ಸುಧಾಕರ (ಕಿಟ್ಟ) ರವರು ನಾರಾವಿ ತುಂಬೆ ಗುಡ್ಡೆ ಸುರಾಜ ಕೃಪಾ ನಿವಾಸಿಯಾಗಿದ್ದು,ಇಂದು ಸಂಜೆಯ ಸಮಯಕ್ಕೆ ಇವರ ಮೃತದೇಹ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಇವರು ಬೆಳ್ತಂಗಡಿ ಉಪ ವಿಭಾಗ, ಅಂಡಿಂಜೆ ಕ್ಯಾಂಪ್, ವೇಣೂರು ಶಾಖೆಗಳಲ್ಲಿ ಲೈನ್ ಮ್ಯಾನ್ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುತ್ತ, ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಅವಿವಾಹಿತರಾಗಿದ್ದ ಅವರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರನನ್ನು .ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!