July 27, 2026
Uncategorized

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

ಬೆಳ್ತಂಗಡಿ: ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (45ವರ್ಷ) ರವರು ಇಂದು (ಮಾ.26ರಂದು) ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.

ಸುಧಾಕರ (ಕಿಟ್ಟ) ರವರು ನಾರಾವಿ ತುಂಬೆ ಗುಡ್ಡೆ ಸುರಾಜ ಕೃಪಾ ನಿವಾಸಿಯಾಗಿದ್ದು,ಇಂದು ಸಂಜೆಯ ಸಮಯಕ್ಕೆ ಇವರ ಮೃತದೇಹ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಇವರು ಬೆಳ್ತಂಗಡಿ ಉಪ ವಿಭಾಗ, ಅಂಡಿಂಜೆ ಕ್ಯಾಂಪ್, ವೇಣೂರು ಶಾಖೆಗಳಲ್ಲಿ ಲೈನ್ ಮ್ಯಾನ್ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುತ್ತ, ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಅವಿವಾಹಿತರಾಗಿದ್ದ ಅವರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರನನ್ನು .ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!