25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

ಪಟ್ರಮೆ: ಇಲ್ಲಿಯ ಮಿತ್ತಡ್ಕದ ನಿವಾಸಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಾ.25 ರಂದು ಸಂಜೆ ನಡೆದಿದೆ.

ಸಂಜೆ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ಬೆಂಕಿ ಹತ್ತಿ ಉರಿದಿದ್ದು ಮನೆ ಸುಟ್ಟುಹೋಗಿದೆ. ಸ್ಥಳೀಯರು ಗಮನಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮನೆಯ ಪಕ್ಕಾಸು, ಹಂಚು ಸಂಪೂರ್ಣ ಸುಟ್ಟುಹೋಗಿದ್ದು, ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟುಹೋಗಿದೆ. ಸುಮಾರು ರೂ. 3 ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷ ಮನೋಜ್, ಪಿಡಿಒ ಅಮ್ಮಿ ಪೂಜಾರಿ, ಗ್ರಾಮ ಸಹಾಯಕ ಮೋಹನ್ ಆಗಮಿಸಿ ಪರಿಶೀಲಿಸಿದರು.

Related posts

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!