23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು, ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಉಮೇಶ್ ಉಜಿರೆ, ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡ್ಯಲಿಕೆ, ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ ಉಜಿರೆ, ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮಡಂತ್ಯಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂವಪ್ಪ ಭಂಡಾರಿ ಮದ್ದಡ್ಕ, ಸಂಜೀವ ಭಂಡಾರಿ ಉಜಿರೆ, ನೇಮು ಭಂಡಾರಿ ಪಣೆಜಾಲು, ಸದಾಶಿವ ಭಂಡಾರಿ ವೇಣೂರು, ಕೇಶವ ಭಂಡಾರಿ ಬೆಳ್ತಂಗಡಿ, ಚಂದ್ರ ಭಂಡಾರಿ ಗುರುವಾಯನಕೆರೆ, ನಾರಾಯಣ ಭಂಡಾರಿ ಕುಂಡದಬೆಟ್ಟು, ಉಪಸ್ಥಿತರಿದ್ದರು.

ಸತೀಶ್ ಭಂಡಾರಿ ನಾಳ ಧನ್ಯವಾದವಿತ್ತರು.

Related posts

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya
error: Content is protected !!