September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು, ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಉಮೇಶ್ ಉಜಿರೆ, ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡ್ಯಲಿಕೆ, ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ ಉಜಿರೆ, ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮಡಂತ್ಯಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂವಪ್ಪ ಭಂಡಾರಿ ಮದ್ದಡ್ಕ, ಸಂಜೀವ ಭಂಡಾರಿ ಉಜಿರೆ, ನೇಮು ಭಂಡಾರಿ ಪಣೆಜಾಲು, ಸದಾಶಿವ ಭಂಡಾರಿ ವೇಣೂರು, ಕೇಶವ ಭಂಡಾರಿ ಬೆಳ್ತಂಗಡಿ, ಚಂದ್ರ ಭಂಡಾರಿ ಗುರುವಾಯನಕೆರೆ, ನಾರಾಯಣ ಭಂಡಾರಿ ಕುಂಡದಬೆಟ್ಟು, ಉಪಸ್ಥಿತರಿದ್ದರು.

ಸತೀಶ್ ಭಂಡಾರಿ ನಾಳ ಧನ್ಯವಾದವಿತ್ತರು.

Related posts

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!