July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು, ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಉಮೇಶ್ ಉಜಿರೆ, ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡ್ಯಲಿಕೆ, ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ ಉಜಿರೆ, ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮಡಂತ್ಯಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂವಪ್ಪ ಭಂಡಾರಿ ಮದ್ದಡ್ಕ, ಸಂಜೀವ ಭಂಡಾರಿ ಉಜಿರೆ, ನೇಮು ಭಂಡಾರಿ ಪಣೆಜಾಲು, ಸದಾಶಿವ ಭಂಡಾರಿ ವೇಣೂರು, ಕೇಶವ ಭಂಡಾರಿ ಬೆಳ್ತಂಗಡಿ, ಚಂದ್ರ ಭಂಡಾರಿ ಗುರುವಾಯನಕೆರೆ, ನಾರಾಯಣ ಭಂಡಾರಿ ಕುಂಡದಬೆಟ್ಟು, ಉಪಸ್ಥಿತರಿದ್ದರು.

ಸತೀಶ್ ಭಂಡಾರಿ ನಾಳ ಧನ್ಯವಾದವಿತ್ತರು.

Related posts

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya
error: Content is protected !!