July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಬೆಳ್ತಂಗಡಿ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮದ್ಧಡ್ಕ ಸಮೀಪ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರoಡಿಗೆ ಬಿದ್ದ ಘಟನೆ ಮಾ 26 ರoದು ಮಧ್ಯಾಹ್ನ ನಡೆದಿದೆ.

ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಕಾರು ಹೆದ್ದಾರಿಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದ ಚರoಡಿಗೆ ಬಿದ್ದಿದ್ದು ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಾತ್ ಯಾವುದೇ ಅಪಾಯ ಸಂಭವಿಸಿಲ್ಲ ಇಬ್ಬರು ಪ್ರಯಾಣಿಕರು ಕಾರಿನಲ್ಲಿ ಇದ್ದರು ಎನ್ನಲಾಗಿದೆ.

Related posts

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!