April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya
error: Content is protected !!