24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!