September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

ತೆಕ್ಕಾರು: ತೆಕ್ಕಾರು ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಅನ್ನದಾನ ಸೇವೆಯ ಕರಪತ್ರವನ್ನು ಮಾ.25 ರಂದು ಬಿಡುಗಡೆಗೊಳಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ತುಕರಾಮ್ ನಾಯಕ್ ನಾಗರಕೋಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮಣ್ ಭಟ್ರಬೈಲು ಹಾಗೂ ವಿವಿಧ ಸಮಿತಿ ಸದಸ್ಯರು ಹಾಜರಿದ್ದರು.

Related posts

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

Suddi Udaya
error: Content is protected !!