22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

ತೆಕ್ಕಾರು: ತೆಕ್ಕಾರು ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಅನ್ನದಾನ ಸೇವೆಯ ಕರಪತ್ರವನ್ನು ಮಾ.25 ರಂದು ಬಿಡುಗಡೆಗೊಳಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ತುಕರಾಮ್ ನಾಯಕ್ ನಾಗರಕೋಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮಣ್ ಭಟ್ರಬೈಲು ಹಾಗೂ ವಿವಿಧ ಸಮಿತಿ ಸದಸ್ಯರು ಹಾಜರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
error: Content is protected !!