24.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

ಬೆಳ್ತಂಗಡಿ: ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (45ವರ್ಷ) ರವರು ಇಂದು (ಮಾ.26ರಂದು) ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.

ಸುಧಾಕರ (ಕಿಟ್ಟ) ರವರು ನಾರಾವಿ ತುಂಬೆ ಗುಡ್ಡೆ ಸುರಾಜ ಕೃಪಾ ನಿವಾಸಿಯಾಗಿದ್ದು,ಇಂದು ಸಂಜೆಯ ಸಮಯಕ್ಕೆ ಇವರ ಮೃತದೇಹ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಇವರು ಬೆಳ್ತಂಗಡಿ ಉಪ ವಿಭಾಗ, ಅಂಡಿಂಜೆ ಕ್ಯಾಂಪ್, ವೇಣೂರು ಶಾಖೆಗಳಲ್ಲಿ ಲೈನ್ ಮ್ಯಾನ್ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುತ್ತ, ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಅವಿವಾಹಿತರಾಗಿದ್ದ ಅವರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರನನ್ನು .ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya
error: Content is protected !!