24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

ಪಟ್ರಮೆ: ಇಲ್ಲಿಯ ಮಿತ್ತಡ್ಕದ ನಿವಾಸಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಾ.25 ರಂದು ಸಂಜೆ ನಡೆದಿದೆ.

ಸಂಜೆ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ಬೆಂಕಿ ಹತ್ತಿ ಉರಿದಿದ್ದು ಮನೆ ಸುಟ್ಟುಹೋಗಿದೆ. ಸ್ಥಳೀಯರು ಗಮನಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮನೆಯ ಪಕ್ಕಾಸು, ಹಂಚು ಸಂಪೂರ್ಣ ಸುಟ್ಟುಹೋಗಿದ್ದು, ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟುಹೋಗಿದೆ. ಸುಮಾರು ರೂ. 3 ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷ ಮನೋಜ್, ಪಿಡಿಒ ಅಮ್ಮಿ ಪೂಜಾರಿ, ಗ್ರಾಮ ಸಹಾಯಕ ಮೋಹನ್ ಆಗಮಿಸಿ ಪರಿಶೀಲಿಸಿದರು.

Related posts

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!