39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು, ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಉಮೇಶ್ ಉಜಿರೆ, ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡ್ಯಲಿಕೆ, ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ ಉಜಿರೆ, ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮಡಂತ್ಯಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂವಪ್ಪ ಭಂಡಾರಿ ಮದ್ದಡ್ಕ, ಸಂಜೀವ ಭಂಡಾರಿ ಉಜಿರೆ, ನೇಮು ಭಂಡಾರಿ ಪಣೆಜಾಲು, ಸದಾಶಿವ ಭಂಡಾರಿ ವೇಣೂರು, ಕೇಶವ ಭಂಡಾರಿ ಬೆಳ್ತಂಗಡಿ, ಚಂದ್ರ ಭಂಡಾರಿ ಗುರುವಾಯನಕೆರೆ, ನಾರಾಯಣ ಭಂಡಾರಿ ಕುಂಡದಬೆಟ್ಟು, ಉಪಸ್ಥಿತರಿದ್ದರು.

ಸತೀಶ್ ಭಂಡಾರಿ ನಾಳ ಧನ್ಯವಾದವಿತ್ತರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!