26.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಬೆಳ್ತಂಗಡಿ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮದ್ಧಡ್ಕ ಸಮೀಪ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರoಡಿಗೆ ಬಿದ್ದ ಘಟನೆ ಮಾ 26 ರoದು ಮಧ್ಯಾಹ್ನ ನಡೆದಿದೆ.

ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಕಾರು ಹೆದ್ದಾರಿಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದ ಚರoಡಿಗೆ ಬಿದ್ದಿದ್ದು ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಾತ್ ಯಾವುದೇ ಅಪಾಯ ಸಂಭವಿಸಿಲ್ಲ ಇಬ್ಬರು ಪ್ರಯಾಣಿಕರು ಕಾರಿನಲ್ಲಿ ಇದ್ದರು ಎನ್ನಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!