25.5 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya
error: Content is protected !!