37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya
error: Content is protected !!