24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya
error: Content is protected !!