September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!