September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!