25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

ಪಟ್ರಮೆ: ಇಲ್ಲಿಯ ಮಿತ್ತಡ್ಕದ ನಿವಾಸಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಾ.25 ರಂದು ಸಂಜೆ ನಡೆದಿದೆ.

ಸಂಜೆ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ಬೆಂಕಿ ಹತ್ತಿ ಉರಿದಿದ್ದು ಮನೆ ಸುಟ್ಟುಹೋಗಿದೆ. ಸ್ಥಳೀಯರು ಗಮನಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮನೆಯ ಪಕ್ಕಾಸು, ಹಂಚು ಸಂಪೂರ್ಣ ಸುಟ್ಟುಹೋಗಿದ್ದು, ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟುಹೋಗಿದೆ. ಸುಮಾರು ರೂ. 3 ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷ ಮನೋಜ್, ಪಿಡಿಒ ಅಮ್ಮಿ ಪೂಜಾರಿ, ಗ್ರಾಮ ಸಹಾಯಕ ಮೋಹನ್ ಆಗಮಿಸಿ ಪರಿಶೀಲಿಸಿದರು.

Related posts

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya
error: Content is protected !!