25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

ಪಟ್ರಮೆ: ಇಲ್ಲಿಯ ಮಿತ್ತಡ್ಕದ ನಿವಾಸಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಾ.25 ರಂದು ಸಂಜೆ ನಡೆದಿದೆ.

ಸಂಜೆ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ಬೆಂಕಿ ಹತ್ತಿ ಉರಿದಿದ್ದು ಮನೆ ಸುಟ್ಟುಹೋಗಿದೆ. ಸ್ಥಳೀಯರು ಗಮನಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮನೆಯ ಪಕ್ಕಾಸು, ಹಂಚು ಸಂಪೂರ್ಣ ಸುಟ್ಟುಹೋಗಿದ್ದು, ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟುಹೋಗಿದೆ. ಸುಮಾರು ರೂ. 3 ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷ ಮನೋಜ್, ಪಿಡಿಒ ಅಮ್ಮಿ ಪೂಜಾರಿ, ಗ್ರಾಮ ಸಹಾಯಕ ಮೋಹನ್ ಆಗಮಿಸಿ ಪರಿಶೀಲಿಸಿದರು.

Related posts

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya
error: Content is protected !!