July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

ಪಟ್ರಮೆ: ಇಲ್ಲಿಯ ಮಿತ್ತಡ್ಕದ ನಿವಾಸಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಾ.25 ರಂದು ಸಂಜೆ ನಡೆದಿದೆ.

ಸಂಜೆ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ಬೆಂಕಿ ಹತ್ತಿ ಉರಿದಿದ್ದು ಮನೆ ಸುಟ್ಟುಹೋಗಿದೆ. ಸ್ಥಳೀಯರು ಗಮನಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮನೆಯ ಪಕ್ಕಾಸು, ಹಂಚು ಸಂಪೂರ್ಣ ಸುಟ್ಟುಹೋಗಿದ್ದು, ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟುಹೋಗಿದೆ. ಸುಮಾರು ರೂ. 3 ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷ ಮನೋಜ್, ಪಿಡಿಒ ಅಮ್ಮಿ ಪೂಜಾರಿ, ಗ್ರಾಮ ಸಹಾಯಕ ಮೋಹನ್ ಆಗಮಿಸಿ ಪರಿಶೀಲಿಸಿದರು.

Related posts

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya
error: Content is protected !!