27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು, ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಉಮೇಶ್ ಉಜಿರೆ, ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡ್ಯಲಿಕೆ, ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ ಉಜಿರೆ, ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮಡಂತ್ಯಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂವಪ್ಪ ಭಂಡಾರಿ ಮದ್ದಡ್ಕ, ಸಂಜೀವ ಭಂಡಾರಿ ಉಜಿರೆ, ನೇಮು ಭಂಡಾರಿ ಪಣೆಜಾಲು, ಸದಾಶಿವ ಭಂಡಾರಿ ವೇಣೂರು, ಕೇಶವ ಭಂಡಾರಿ ಬೆಳ್ತಂಗಡಿ, ಚಂದ್ರ ಭಂಡಾರಿ ಗುರುವಾಯನಕೆರೆ, ನಾರಾಯಣ ಭಂಡಾರಿ ಕುಂಡದಬೆಟ್ಟು, ಉಪಸ್ಥಿತರಿದ್ದರು.

ಸತೀಶ್ ಭಂಡಾರಿ ನಾಳ ಧನ್ಯವಾದವಿತ್ತರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya
error: Content is protected !!