July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಬೆಳ್ತಂಗಡಿ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮದ್ಧಡ್ಕ ಸಮೀಪ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರoಡಿಗೆ ಬಿದ್ದ ಘಟನೆ ಮಾ 26 ರoದು ಮಧ್ಯಾಹ್ನ ನಡೆದಿದೆ.

ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಕಾರು ಹೆದ್ದಾರಿಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದ ಚರoಡಿಗೆ ಬಿದ್ದಿದ್ದು ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಾತ್ ಯಾವುದೇ ಅಪಾಯ ಸಂಭವಿಸಿಲ್ಲ ಇಬ್ಬರು ಪ್ರಯಾಣಿಕರು ಕಾರಿನಲ್ಲಿ ಇದ್ದರು ಎನ್ನಲಾಗಿದೆ.

Related posts

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

Suddi Udaya
error: Content is protected !!