38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!