July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!