24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya
error: Content is protected !!