September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ ಸಂಪ್ರದಾಯ ಆಚರಣೆಯಂತೆ ಅವರು ದಂತ ವೈದ್ಯ ರಾಜಾರಮ್ ರವರ ಮಾತೃಶ್ರೀಯ ಹದಿನಾರನೇ ಕಾರ್ಯದ ಸಂದರ್ಭ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಂತ ವೈದ್ಯ ರಾಜಾರಾಮ್ ದಂಪತಿಗಳು, ಜಿ. ಭಗೀರಥ, ರಕ್ಷಿತ್ ಶಿವರಾಂ, ಜಯ ವಿಕ್ರಮ ಕಲ್ಲಾಪು, ಸುಜಿತ ವಿ ಬಂಗೇರ, ಮನೋಹರ ಇಳಂತಿಲ, ಕೃಷ್ಣಪ್ಪ ಪೂಜಾರಿ, ದಿವಾಕರ್ ಕೆ ಪಿ, ಪ್ರಶಾಂತ್ ಕೆ, ಜಯರಾಮ ಬಂಗೇರ, ವಸಂತ ಸುವರ್ಣ ಹಾಗೂ ಕುಟುಂಬಸ್ಥರು ಹಾಜರಿದ್ದರು.

Related posts

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!