25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು ಹಾಗೂ ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಕಾರ್ಯನಿರ್ವಹಿಸಿದ್ದರು.

Related posts

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!