April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!