ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!