September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ.

ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ.

ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಲಾಗಿದೆ.

ಸ್ಥಳೀಯರಿಂದ ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ಪ್ರವಾಸಿಗರನ್ನು ರಕ್ಷಿಸಿ, ಗಾಯಗೊಂಡವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya
error: Content is protected !!