22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

ಕಕ್ಯಪದವು : ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಕ್ಯಪದವು ಪಂಚದುರ್ಗ ದೇವಿ ಕ್ಷೇತ್ರದಲ್ಲಿ ನಡೆಯಿತು.
ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಭಗೀರಥ ಗುಂಪೋಳಿ ನುಡಿನಮನ ಸಲ್ಲಿಸಿದರು. ಊರ ಪರವೂರ, ಬಂಧು ಮಿತ್ರರು, ಗಣ್ಯಾತಿಗಣ್ಯರು ಆಗಮಿಸಿ ಮೃತರ ಸದ್ಗತಿಗಾಗಿ ಪ್ರಾರ್ಥಿಸಿದರು. ಬಂದವರಿಗೆ ಮಿತ್ರಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಮಾಜಿ ಸಚಿವರಾದ ಬಿ. ರಮಾನಾಥ ರೈ, ಮಾಜಿ ಶಾಸಕರುಗಳಾದ ಪ್ರಭಾಕರ ಬಂಗೇರ, ಶಕುಂತಲಾ ಶೆಟ್ಟಿ, ರುಕ್ಮಯ ಪೂಜಾರಿ, ಸಂಜೀವ ಮಠಂದೂರು , ದಾ. ಯಶೋಧರ ಪೂಜಾರಿ, ರಮೇಶ ಬಂಗೇರ, ಶಾರದಾ ಕೃಷ್ಣ, ಬಿನುತಾ ಬಂಗೇರ, ಪ್ರಿತಿತಾ ಬಂಗೇರ, ಹೇಮನಾಥಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಎಂ. ವಿಶ್ವನಾಥ ರೈ, ಶಿವರಾಮ ಆಳ್ವ, ಮೋನಪ್ಪ ಪೂಜಾರಿ ಕಂಡೆತ್ಯಾರ್, ಕೂಸಪ್ಪ ಮಾಸ್ತರ್, ಅನಂದ ಪೂಜಾರಿ ಸರ್ವೆ ದೋಲ, ಪದ್ಮನಾಭ . ಎಂ. ಪಾದೆ. ಗಂಗಾಧರ ಪೂಜಾರಿ ಪಾದೆ, ಹರಿಕೃಷ್ಣ ಬಂಟ್ವಾಳ, ಪದ್ಮಶೇಖರ ಜೈನ್, ಬಾಲಕೃಷ್ಣ ಅಂಚನ್, ಪೀತಾಂಬರ ಹೇರಾಜೆ, ಹರೀಶ್ ಕುಮಾರ್ ನಡಕ್ಕರ, ಯೋಗೀಶ್ ಕುಮಾರ್ ನಡಕ್ಕರ, ಡಾ.ಸತ್ಯಶಂಕರ್ ಶೆಟ್ಟಿ , ಚೆನ್ನಪ್ಪ ಸಾಲ್ಯಾನ್, ದಾಮೋದರ ನಾಯಕ್, ಸಂಜೀವ ಪೂಜಾರಿ ಕೇರ್ಯ, ಗಣೇಶ ಕೋಂಗುಜೆ ಮುಂತಾದ ಹಲವರು ಭಾಗವಹಿಸಿದ್ದರು.

ಮೃತರ ಮಕ್ಕಳಾದ ಡಾ.ರಾಜಾರಾಮ್. ಕೆ. ಬಿ, ಜಯರಾಮ. ಕೆ. ಬಿ, ಸುಜಯಾ. ಕೆ. ಬಿ, ವಿಜಯಾ. ಕೆ. ಬಿ, ಸೊಸೆಯಂದಿರು ದಾ. ರಮ್ಯಾ ರಾಜಾರಾಮ್, ಸೌಮ್ಯ ಜಯರಾಮ್, ಅಳಿಯಂದಿರಾದ ಸದಾನಂದ, ವಾಸುದೇವ ಮೊಮ್ಮಕ್ಕಳು ಮತ್ತು ಕುಟುಂಬಸ್ತರು ಉಪಸ್ಥಿತರಿದ್ದು ಆಹ್ವಾನಿತರನ್ನು ಸತ್ಕರಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!