September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ಯುವಕ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ವೇಳೆ ಆತನ ಕೈಗೆ ಕಚ್ಚಿ ಯುವತಿ ತಪ್ಪಿಸಿಕೊಂಡು ಹತ್ತಿರದ ಚಿಕ್ಕಪ್ಪನ ಮನೆಗೆ ಓಡಿ ಬಂದು ವಿಷಯ ತಿಳಿಸಿದ್ದಾಳೆ ಕೂಡಲೇ ಅಲ್ಲಿಗೆ ಬಂದು ನೋಡಿದಾಗ ಆತ ಪರಾರಿಯಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya
error: Content is protected !!