29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.

ಮಗುವಿನ ವಾರಸುದಾರರು 60ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ, DC ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ