July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya
error: Content is protected !!