25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು ಹಾಗೂ ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಕಾರ್ಯನಿರ್ವಹಿಸಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!