37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!