31.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya
error: Content is protected !!