33 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!