ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya

ಲೋಬೊ ಟಿವಿಎಸ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಯೋಧ ಜಾನ್ ಮೆನೆಜಸ್‌ಗೆ ಸನ್ಮಾನ

Suddi Udaya
error: Content is protected !!