25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya
error: Content is protected !!