24.7 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ.

ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ.

ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಲಾಗಿದೆ.

ಸ್ಥಳೀಯರಿಂದ ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ಪ್ರವಾಸಿಗರನ್ನು ರಕ್ಷಿಸಿ, ಗಾಯಗೊಂಡವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya
error: Content is protected !!