33 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

ಕಕ್ಯಪದವು : ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಕ್ಯಪದವು ಪಂಚದುರ್ಗ ದೇವಿ ಕ್ಷೇತ್ರದಲ್ಲಿ ನಡೆಯಿತು.
ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಭಗೀರಥ ಗುಂಪೋಳಿ ನುಡಿನಮನ ಸಲ್ಲಿಸಿದರು. ಊರ ಪರವೂರ, ಬಂಧು ಮಿತ್ರರು, ಗಣ್ಯಾತಿಗಣ್ಯರು ಆಗಮಿಸಿ ಮೃತರ ಸದ್ಗತಿಗಾಗಿ ಪ್ರಾರ್ಥಿಸಿದರು. ಬಂದವರಿಗೆ ಮಿತ್ರಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಮಾಜಿ ಸಚಿವರಾದ ಬಿ. ರಮಾನಾಥ ರೈ, ಮಾಜಿ ಶಾಸಕರುಗಳಾದ ಪ್ರಭಾಕರ ಬಂಗೇರ, ಶಕುಂತಲಾ ಶೆಟ್ಟಿ, ರುಕ್ಮಯ ಪೂಜಾರಿ, ಸಂಜೀವ ಮಠಂದೂರು , ದಾ. ಯಶೋಧರ ಪೂಜಾರಿ, ರಮೇಶ ಬಂಗೇರ, ಶಾರದಾ ಕೃಷ್ಣ, ಬಿನುತಾ ಬಂಗೇರ, ಪ್ರಿತಿತಾ ಬಂಗೇರ, ಹೇಮನಾಥಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಎಂ. ವಿಶ್ವನಾಥ ರೈ, ಶಿವರಾಮ ಆಳ್ವ, ಮೋನಪ್ಪ ಪೂಜಾರಿ ಕಂಡೆತ್ಯಾರ್, ಕೂಸಪ್ಪ ಮಾಸ್ತರ್, ಅನಂದ ಪೂಜಾರಿ ಸರ್ವೆ ದೋಲ, ಪದ್ಮನಾಭ . ಎಂ. ಪಾದೆ. ಗಂಗಾಧರ ಪೂಜಾರಿ ಪಾದೆ, ಹರಿಕೃಷ್ಣ ಬಂಟ್ವಾಳ, ಪದ್ಮಶೇಖರ ಜೈನ್, ಬಾಲಕೃಷ್ಣ ಅಂಚನ್, ಪೀತಾಂಬರ ಹೇರಾಜೆ, ಹರೀಶ್ ಕುಮಾರ್ ನಡಕ್ಕರ, ಯೋಗೀಶ್ ಕುಮಾರ್ ನಡಕ್ಕರ, ಡಾ.ಸತ್ಯಶಂಕರ್ ಶೆಟ್ಟಿ , ಚೆನ್ನಪ್ಪ ಸಾಲ್ಯಾನ್, ದಾಮೋದರ ನಾಯಕ್, ಸಂಜೀವ ಪೂಜಾರಿ ಕೇರ್ಯ, ಗಣೇಶ ಕೋಂಗುಜೆ ಮುಂತಾದ ಹಲವರು ಭಾಗವಹಿಸಿದ್ದರು.

ಮೃತರ ಮಕ್ಕಳಾದ ಡಾ.ರಾಜಾರಾಮ್. ಕೆ. ಬಿ, ಜಯರಾಮ. ಕೆ. ಬಿ, ಸುಜಯಾ. ಕೆ. ಬಿ, ವಿಜಯಾ. ಕೆ. ಬಿ, ಸೊಸೆಯಂದಿರು ದಾ. ರಮ್ಯಾ ರಾಜಾರಾಮ್, ಸೌಮ್ಯ ಜಯರಾಮ್, ಅಳಿಯಂದಿರಾದ ಸದಾನಂದ, ವಾಸುದೇವ ಮೊಮ್ಮಕ್ಕಳು ಮತ್ತು ಕುಟುಂಬಸ್ತರು ಉಪಸ್ಥಿತರಿದ್ದು ಆಹ್ವಾನಿತರನ್ನು ಸತ್ಕರಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya
error: Content is protected !!